ಜಮಖಂಡಿ ತಾಲೂಕಿನ ಹೊರವಲಯ ಕಡಕೋಳ ರಸ್ತೆಯಲ್ಲಿರುವ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 15 ಎಕರೆ ಕಬ್ಬಿಣ ಗದ್ದೆ ಬೆಂಕಿಗೆ ಆಹುತಿಯಾದ ಘಟನೆ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿ ನಂದಿಸಲು ಹರಸಾಹಸ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ ಸಿಬ್ಬಂದಿಯವರ ಮುಂಜಾಗ್ರತೆ ಕ್ರಮವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಮಾರಸ್ವಾಮಿ ಕಂಬಿ, ರಾಜು ಮಾರುತಿ ಗಾರ್ಗೆ ಮತ್ತು ಅಪ್ಪಾಸಾಬ ಶಿಂದೆ ಅವರಿಗೆ ಸೇರಿದ ಕಬ್ಬಿಣ ಗದ್ದೆಗಳು ಈವಾಗಿವೆ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de….