ಮಹಾರಾಷ್ಟ್ರ : ಕಂಟೈನರ್ ಗೆ ಕಾರು ಡಿಕ್ಕಿ – ಐವರು ಸ್ಥಳದಲ್ಲಿಯೇ ಸಾವು?

ಮಹಾರಾಷ್ಟ್ರ : ಪುಣೆ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಭೀಕರ ಕಾರು ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರೆಲ್ಲಾ ಹರಿಯಾಣ ಮೂಲದವರು ಎಂದು ತಿಳಿದುಬಂದಿದೆ.ಲೋನಾವಾಲಾ ಸಮೀಪದ ಮುಂಬೈನಿಂದ ಪುಣೆ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ಕಂಟೈನರ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಮ್ಮ ಚಿತ್ರ 'ಕಡೈಸಿ ವಿವಾಸಾಯಿ' ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ:ವಿಜಯ್ ಸೇತುಪತಿ

Sun Jan 30 , 2022
ಚಲನಚಿತ್ರ ನಿರ್ಮಾಪಕ ಎಂ. ಮಣಿಕಂದನ್ ಅವರ ಬಹು ನಿರೀಕ್ಷಿತ ಗ್ರಾಮೀಣ ನಾಟಕ ಕಡೈಸಿ ವಿವಾಸಾಯಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಅದರ ಬಿಡುಗಡೆಯ ದಿನಾಂಕವನ್ನು ನಟ ಇತ್ತೀಚೆಗೆ ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದ್ದಾರೆ. COVID-19 ಸಾಂಕ್ರಾಮಿಕ ರೋಗದಿಂದಾಗಿ ಹಲವಾರು ಮುಂದೂಡಿಕೆಗಳನ್ನು ಎದುರಿಸಿದ ನಂತರ, ಚಲನಚಿತ್ರವು ಫೆಬ್ರವರಿ 2022 ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ 85 ವರ್ಷದ ರೈತ ನಲ್ಲಂಡಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ, ಯೋಗಿ ಬಾಬು ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರಗಳಲ್ಲಿ […]

Advertisement

Wordpress Social Share Plugin powered by Ultimatelysocial