ಉಕ್ರೇನ್‌ ಬಿಕ್ಕಟ್ಟು: ಇಂದೇ ರಾಜಧಾನಿ ಕೀವ್‌ ತೊರೆಯುವಂತೆ ನಾಗರಿಕರಿಗೆ ಭಾರತ ಸೂಚನೆ; ವರದಿ

ಹೊಸದಿಲ್ಲಿ: ಉಕ್ರೇನ್‌ ವಿರುದ್ಧ ರಶ್ಯಾ ತನ್ನ ದಾಳಿಯನ್ನು ಮುಂದುವರಿಸಿರುವ ನಡುವೆಯೇ ಹಲವಾರು ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ದೇಶಕ್ಕೆ ಕರೆತರಲಾಗುತ್ತಿದೆ. ಈ ಕಾರ್ಯಾಚರಣೆಯು ಮುಂದುವರಿಯುತ್ತಿರುವಂತೆಯೇ ಇದೀಗ ಭಾರತವು ಉಕ್ರೇನ್‌ ನಲ್ಲಿರುವ ತನ್ನ ನಾಗರಿಕರು ಕೂಡಲೇ ರಾಜಧಾನಿ ಕೀವ್‌ ನಿಂದ ಆದಷ್ಟು ಬೇಗ ಹಾಗೂ ಇಂದೇ ಹೊರ ಬರುವಂತೆ ಸೂಚನೆ ಹೊರಡಿಸಿದೆ ಎಂದು ndtv.com ವರದಿ ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚೈತ್ರಾ ಕುಂದಾಪುರ್ ಪೊಲೀಸರ ವಶಕ್ಕೆ

Tue Mar 1 , 2022
  ಕಲಬುರಗಿ, ಮಾ.1-ಶಿವಲಿಂಗ ಶುದ್ಧೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಗೆ ಆಗಮಿಸುತ್ತಿದ್ದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ್ ಅವರನ್ನು ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚೈತ್ರಾ ಕುಂದಾಪುರ್ ಅವರು ಅಳಂದಾ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಬರುವಾಗ ಪೊಲೀಸರು ವಶಕ್ಕೆ ಪಡೆದು ಯಾದಗಿರಿ ಜಿಲ್ಲೆ ಗಡಿ ದಾಟಿಸಿ ಬಿಟ್ಟು ಬಂದಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27ರಿಂದ ಮಾ.3ರ ವರೆಗೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು […]

Advertisement

Wordpress Social Share Plugin powered by Ultimatelysocial