ಹೊಸದಿಲ್ಲಿ: ಉಕ್ರೇನ್ ವಿರುದ್ಧ ರಶ್ಯಾ ತನ್ನ ದಾಳಿಯನ್ನು ಮುಂದುವರಿಸಿರುವ ನಡುವೆಯೇ ಹಲವಾರು ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ದೇಶಕ್ಕೆ ಕರೆತರಲಾಗುತ್ತಿದೆ. ಈ ಕಾರ್ಯಾಚರಣೆಯು ಮುಂದುವರಿಯುತ್ತಿರುವಂತೆಯೇ ಇದೀಗ ಭಾರತವು ಉಕ್ರೇನ್ ನಲ್ಲಿರುವ ತನ್ನ ನಾಗರಿಕರು ಕೂಡಲೇ ರಾಜಧಾನಿ ಕೀವ್ ನಿಂದ ಆದಷ್ಟು ಬೇಗ ಹಾಗೂ ಇಂದೇ ಹೊರ ಬರುವಂತೆ ಸೂಚನೆ ಹೊರಡಿಸಿದೆ ಎಂದು ndtv.com ವರದಿ ಮಾಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada