ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ

ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 25-30 ವರ್ಷದ ಯುವಕನೋರ್ವ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ರೈಲು ಮಾರ್ಗದ ಮಧ್ಯೆ ನಡೆದಿದೆ.ಸುಮಾರು 25-30 ವರ್ಷದ ಯುವಕ ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಿಂದ ಕೆಳಗೆ ಹಾರಿದ್ದಾನೆ. ಗಾಯಾಳುವನ್ನು ತಕ್ಷಣ ರೈಲ್ವೆ ಪೊಲೀಸರು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ಅಲ್ಲು ಅರ್ಜುನ್ ಅವರ ಸಾಂಪ್ರದಾಯಿಕ ಪುಷ್ಪ ನಡೆಯೊಂದಿಗೆ ದಿನೇಶ್ ಚಾಂಡಿಮಾಲ್ ಅವರ ವಿಕೆಟ್ ಅನ್ನು ಆಚರಿಸಿದ, ರವೀಂದ್ರ ಜಡೇಜಾ;

Fri Feb 25 , 2022
ಸದ್ಯಕ್ಕೆ ಎಲ್ಲರೂ ಅಲ್ಲು ಅರ್ಜುನ್‌ನ ಪುಷ್ಪಾ ಚಿತ್ರದ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಚಿತ್ರದ ಡೈಲಾಗ್‌ಗಳಿಂದ ಹಿಡಿದು ಹಾಡುಗಳವರೆಗೆ, ಚಿತ್ರದ ಪ್ರತಿಯೊಂದು ಅಂಶವೂ ಅಭಿಮಾನಿಗಳಲ್ಲಿ ದೊಡ್ಡ ಹಿಟ್ ಆಗಿದೆ. ಈಗ, ಮೂರು ಪಂದ್ಯಗಳ ಸರಣಿಯ ಆರಂಭಿಕ T20I ನಲ್ಲಿ ಶ್ರೀಲಂಕಾ ವಿರುದ್ಧ ವಿಕೆಟ್ ಪಡೆದ ನಂತರ ಆಲ್‌ರೌಂಡರ್ ರವೀಂದ್ರ ಜಡೇಜಾ ಚಿತ್ರದಿಂದ ಅಲ್ಲು ಅರ್ಜುನ್ ಅವರ ಅಪ್ರತಿಮ ನಡೆಯನ್ನು ಅನುಕರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕ್ರೇಜಿ ವೈರಲ್ ಆಗಿದೆ. ಶ್ರೀಲಂಕಾ […]

Advertisement

Wordpress Social Share Plugin powered by Ultimatelysocial