ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗೆ ಸಂಕಷ್ಟಕ್ಕೀಡಾದ ಜನರು; ಪಾದಯಾತ್ರೆ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

 

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಅಧಿಕಾರ ಇದ್ದಾಗ ಮೇಕೆದಾಟು ಯೋಜನೆಗಾಗಿ ಏನೂ ಮಾಡಿಲ್ಲ.ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆ ವಿಚಾರವಾಗಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಈಗ ರಾಜಕೀಯ ಹಿತಾಸಕ್ತಿಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಯಾವುದೇ ಉಪಯೋಗವಾಗುತ್ತಿಲ್ಲ ಬದಲಿಗೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಬೆಂಗಳೂರಿಗರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನತೆ ಟ್ರಾಫಿಕ್ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ ತೊಂದರೆಯಾಗುತ್ತಿದೆ ಬಿಟ್ಟರೆ ಯಾವುದೇ ಉಪಯೋಗವಿಲ್ಲ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2021ರಲ್ಲಿ ಆನಂದ್ ಸುಬ್ರಹ್ಮಣ್ಯನ್ ಪತ್ನಿಗೆ ಚೆನ್ನೈ ಬಂಗಲೆ ಮಾರಿದ್ದ ಚಿತ್ರಾ ರಾಮಕೃಷ್ಣ!

Tue Mar 1 , 2022
ಚಿತ್ರಾ ರಾಮಕೃಷ್ಣ, ಇತ್ತೀಚೆಗೆ ಅತ್ಯಂತ ಸುದ್ದಿಯಲ್ಲಿರುವ ಹೆಸರು, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(NSE)ದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ನಿಗೂಢ ಹಿಮಾಲಯ ಬಾಬಾ ಅವರಿಗೆ ರಹಸ್ಯವಾಗಿ ಷೇರು ವಿನಿಮಯ ಕೇಂದ್ರದ ಮಾಹಿತಿಗಳನ್ನು ಹಂಚಿಕೊಂಡಿದ್ದರು ಎಂಬುದು ಮೇಲ್ನೋಟದ ಆರೋಪವಾಗಿದೆ.     ಇದೀಗ ಮತ್ತೊಂದು ವಿಚಾರ ಬಹಿರಂಗವಾಗಿದ್ದು ಚಿತ್ರಾ ರಾಮಕೃಷ್ಣ ಅವರು ಚೆನ್ನೈಯ ಸೀತಮ್ಮಳ್ ಕಾಲೊನಿಯಲ್ಲಿರುವ ಮನೆಯನ್ನು ಆನಂದ್ ಸುಬ್ರಹ್ಮಣ್ಯಂ ಅವರ ಪತ್ನಿ ಸುನಿತಾ ಆನಂದ್ ಗೆ ಕಳೆದ ವರ್ಷ ಫೆಬ್ರವರಿ 23ರಂದು […]

Advertisement

Wordpress Social Share Plugin powered by Ultimatelysocial