ಗೋಕಾಕ ನಗರದ ಸಾಹುಕಾರ ಗೃಹ ಕಛೇರಿ ಆವರಣದಲ್ಲಿ ನಗರಸಭೆ ಗೋಕಾಕ ವತಿಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆ ಕಸ ಸಂಗ್ರಹಿಸುವ 4 ವಾಹನಗಳನ್ನು ಇಂದು ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಲೋಕಾರ್ಪಣೆ ಮಾಡಿದರು.ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಗಮಕ್ಕೆ ಕ್ವಾಯರ್ ಬೆಡ್ ಹಸ್ತಾಂತರ,ಪೌರ ಕಾರ್ಮಿಕರಿಗೆ ಸುರಕ್ಷಾ ಸಾಮಗ್ರಿ ವಿತರಣೆಹಾಗೂ ಅಂಗವಿಕಲ ಕಲ್ಯಾಣ ಕಾರ್ಯಕ್ರಮ ಅಡಿಯಲ್ಲಿ ನಗರಸಭೆ ವತಿಯಿಂದ ಅಂಗವಿಕಲರಿಗೆ ಮೂರು ಚಕ್ರದ ವಾಹನಗಳನ್ನು ಫಲನುಭವಿಗಳಿಗೆ ರಮೇಶ ಜಾರಕಿಹೊಳಿ ವಿತರಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada