ಗೋಕಾಕ ಮನೆ-ಮನೆ ಕಸ ಸಂಗ್ರಹಿಸುವ 4 ವಾಹನಗಳಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಚಾಲನೆ

ಗೋಕಾಕ ನಗರದ ಸಾಹುಕಾರ ಗೃಹ ಕಛೇರಿ ಆವರಣದಲ್ಲಿ ನಗರಸಭೆ ಗೋಕಾಕ ವತಿಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆ ಕಸ ಸಂಗ್ರಹಿಸುವ 4 ವಾಹನಗಳನ್ನು ಇಂದು ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಲೋಕಾರ್ಪಣೆ ಮಾಡಿದರು.ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಗಮಕ್ಕೆ ಕ್ವಾಯರ್ ಬೆಡ್ ಹಸ್ತಾಂತರ,ಪೌರ ಕಾರ್ಮಿಕರಿಗೆ ಸುರಕ್ಷಾ ಸಾಮಗ್ರಿ ವಿತರಣೆಹಾಗೂ ಅಂಗವಿಕಲ ಕಲ್ಯಾಣ ಕಾರ್ಯಕ್ರಮ ಅಡಿಯಲ್ಲಿ ನಗರಸಭೆ ವತಿಯಿಂದ ಅಂಗವಿಕಲರಿಗೆ ಮೂರು ಚಕ್ರದ ವಾಹನಗಳನ್ನು ಫಲನುಭವಿಗಳಿಗೆ ರಮೇಶ ಜಾರಕಿಹೊಳಿ ವಿತರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ ಕರ್ನಾಟಕದಲ್ಲಿ ದಿನ ಕ್ಕೆ 461 ಮಂದಿ ಕೊವಿಡ್​ಗೆ ಬಲಿ !

Wed Feb 2 , 2022
100 ಕೊರೊನಾ ಸಾವಿನ ಪೈಕಿ 8 ಮಂದಿ ಮನೆಯಲ್ಲೇ ಸಾವಿಗೀಡಾಗುತ್ತಿದ್ದಾರೆ. ಈ ಸಾವಿನಲ್ಲಿ ಬಹುತೇಕ ಮಂದಿ ಹಿರಿಯ ವಯಸ್ಕರಾಗಿದ್ದರೆ. ಮನೆಯಲ್ಲೇ ಕೊರೊನಾಗೆ ಬಲಿಯಾಗುತ್ತಿರಲು ಕಾರಣ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ  ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ  ಸುಮಾರು 461 ಮಂದಿ […]

Advertisement

Wordpress Social Share Plugin powered by Ultimatelysocial