ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ ಮಾಡಲಾಗಿದೆ.ಪ್ರಕರಣ ಸಂಬಂಧ ಇನ್ನೂ ಯಾವುದೇ ಬಂಧನವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.”ನಿವಾಸಿ ವೈದ್ಯರ ಮೇಲೆ ಗುಂಡು ಹಾರಿಸಿದ ಘಟನೆಯೊಂದು ಜೆಪಿ ಕಲನ್‌ನ ಆರ್‌ಟಿಆರ್‌ ಆಸ್ಪತ್ರೆಯಿಂದ ವರದಿಯಾಗಿದೆ. ಸಂತ್ರಸ್ತರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ. ಕೊಲೆಗೆ ಯತ್ನ ಮತ್ತು ಶಸ್ತ್ರ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ದುಷ್ಕರ್ಮಿಗಳನ್ನು ಸೆರೆ ಹಿಡಿಯಲು ತಂಡಗಳನ್ನು ರಚಿಸಲಾಗಿದೆ,” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹೀಂದ್ರಾ: ಸ್ಟ್ರೀಟ್ 8.50% ಆದಾಯವನ್ನು ನಿರೀಕ್ಷಿಸುತ್ತದೆ;

Wed Feb 9 , 2022
ಮಹೀಂದ್ರಾ & ಮಹೀಂದ್ರಾ (M&M) ತನ್ನ Q3 ಗಳಿಕೆಯನ್ನು ಗುರುವಾರ ವರದಿ ಮಾಡುತ್ತದೆ ಮತ್ತು ಸ್ಟ್ರೀಟ್ ಈ ಬಾರಿ ಮಿಶ್ರ ಬ್ಯಾಗ್ ಅನ್ನು ನಿರೀಕ್ಷಿಸುತ್ತದೆ. ಒಟ್ಟಾರೆಯಾಗಿ ಸಂಖ್ಯೆಗಳು ನಿಧಾನವಾಗಿ ಕಾಣುತ್ತವೆ ಏಕೆಂದರೆ ಅಕಾಲಿಕ ಮಳೆಯಿಂದಾಗಿ ಟ್ರಾಕ್ಟರ್ ಬೇಡಿಕೆಯು ಒತ್ತಡದಲ್ಲಿದೆ ಮತ್ತು ವೆಚ್ಚದ ಹಣದುಬ್ಬರವು ಈ ಬಾರಿ ಅಂಚುಗಳನ್ನು ಮುಟ್ಟಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial