ಮಾಜಿ ಶಾಸಕ ಕಳಲೆ ಕೇಶವಮೂರ್ತಿ ವಿರುದ್ಧ ಹರಿಹಾಯ್ದ ಸಂಸದ ಶ್ರೀನಿವಾಸ್ ಪ್ರಸಾದ್.

ಏನ್ ದನಾ ಕಾಯಕ್ಕೆ ಹೋಗಿದ್ದಾನಾ ಇಲ್ಲಾ ಎಮ್ಮೆ ಮೇಯ್ಸಕ್ಕೆ ಹೋಗಿದ್ದಾನ ಪತ್ತೆನೇ ಇಲ್ವಲ್ಲ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ವಿರುದ್ಧ ಹರಿಹಾಯ್ದ ಸಂಸದ ಶ್ರೀನಿವಾಸ್ ಪ್ರಸಾದನಂಜನಗೂಡಿನ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ ಕಾಂಗ್ರೆಸ್ ನಾಯಕರನ್ನು ಕುಟುಕಿದರು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ ಯಾರು ಅಭ್ಯರ್ಥಿ ಇಲ್ಲದೆ ಜೆಡಿಎಸ್ ನಲ್ಲಿದ್ದ ಕೇಶವಮೂರ್ತಿಯನ್ನು ದೊಡ್ಡ ಲೀಡರ್ ಎಂದು ಕರೆತಂದಿದ್ದರು ಈಗ ಅವನೆಲ್ಲಿ ಎಂದು ವ್ಯಂಗ್ಯವಾಡಿದರು.ಈಗ ಅವನ ಸ್ಥಾನಕ್ಕೆ ಮಹದೇವಪ್ಪ ಮತ್ತು ದ್ರುವ ನಾರಾಯಣ ಇಬ್ಬರು ಕಚ್ಚಾಡುತ್ತಿದ್ದಾರೆ ಎಂದು ಛೇಡಿಸಿದರು .ನಾವು ಈ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ ಇನ್ನೆರಡು ತಿಂಗಳಲ್ಲಿ ಚುನಾವಣೆ ಬರುತ್ತಿದ್ದು ನಮ್ಮ ವಿರೋಧಿಗಳು ನಿಮ್ಮ ಬಳಿ ಬಂದಾಗ ಕೇಶವಮೂರ್ತಿಯನ್ನು ಗೆಲ್ಲಿಸಿ ಎರಡು ವರ್ಷದಲ್ಲಿ ಎಷ್ಟು ಅನುದಾನ ತಂದು ಅಭಿವೃದ್ಧಿ ಮಾಡಿದ್ದೀರಿ ಎಂಬ ಪ್ರಶ್ನೆ ಮಾಡಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಶಾಸಕ ಪಾಟೀಲ್.

Sun Feb 26 , 2023
ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಸಮಾಜದ ಒಳಿತಿಗಾಗಿ ದುಡಿಯೋಣ ಶಾಸಕ ರಾಜಶೇಖರ್ ಪಾಟೀಲ್    ಬೀದರ್ ಜಿಲ್ಲೆ ಚಿಟ್ಗುಪ್ಪ ಪಟ್ಟಣದ ಸದ್ಭೋದನಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜಿನ ವಾರ್ಷಿಕೋತ್ಸವದ ಹಾಗೂ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಶಾಸಕ ಪಾಟೀಲ್. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ.ಈ ನಡುವೆ ನಾವು ಸಮಾಜದ ಒಳಿತಿಗಾಗಿ ಕೈಗೊಳ್ಳುವ ಕಾರ್ಯಗಳು ನಮ್ಮನ್ನು ಮುಂದಿನ ಪೀಳಿಗೆ ನೆನೆಯುವಂತಾಗಬೇಕು ಎಂದು ತಿಳಿಸಿ. ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು […]

Advertisement

Wordpress Social Share Plugin powered by Ultimatelysocial