ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಬಳಿಕ 1 ವಾರ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆಮಾತನಾಡಿದ ಅವರು, ಲಾಕ್ ಡೌನ್ ಮುಗಿದ ಬಳಿಕ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ 1 ವಾರ ತರಗತಿಗಳನ್ನು ಆರಂಭಿಸಲಾಗುವುದು. ರಜೆ ಇರುವುದರಿಂದ ವಿದ್ಯಾರ್ಥಿಗಳಿಗೆ ಚೇತನ ತುಂಬಬೇಕು. ಪರೀಕ್ಷೆ ಎದುರಿಸಲು ಉತ್ಸಾಹ ತುಂಬುವ ಕೆಲಸ ಮಾಡಬೇಕು ಹೀಗಾಗಿ 1 ವಾರ ತರಗತಿ ನಡೆಸಲಾಗುವುದು ಎಂದು ಹೇಳಿದರು.

 

ವರದಿ: ಪೊಲಿಟಿಕಲ್ ಬ್ಯುರೊ ಸ್ಪೀಡ್ ನ್ಯೂಸ್ ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ಪಾದರಾಯನಪುರದಲ್ಲಿ 59 ಮಂದಿಯನ್ನು ಬಂಧಿಸಿದ್ದೇವೆ : ಬೊಮ್ಮಾಯಿ

Mon Apr 20 , 2020
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 59 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಘಟನೆ ನಡೆದ ಮೂರು -ನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು, ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ […]

Advertisement

Wordpress Social Share Plugin powered by Ultimatelysocial