ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೇವನಹಳ್ಳಿ ತಾಲೂಕಿನ ಬೂದಿಗೆರೆ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಉದಯನಗರ ನಿವಾಸಿ.ಬಿವಿನ್(18) ಕೆರೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದಾರೆ. ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕಗ್ಗಲಹಳ್ಳಿಗೆ ಶ್ರೀ ಶನಿಮಹಾತ್ಮ ದೇವಾಲಯಕ್ಕೆ ವಿದ್ಯಾರ್ಥಿಗಳು ಬಂದಿದ್ದರು. ಕೆರೆ ಬಳಿ ಚಿಕನ್ ತಯಾರಿಸಿಕೊಂಡು ತಿಂದು, ನಂತ್ರ ಈಜಲು ವಿದ್ಯಾರ್ಥಿಗಳು ಮುಂದಾದರು. ಕೆರೆ ಕೊಡಿ ಬಿದ್ದ ನಂತರ ಬೂದಿಗೆರೆ ಕೆರೆಯಲ್ಲಿ ಎರಡನೇ ಸಾವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ದಾಸನಪುರದ ಕಾವೇರಿ ನದಿ ಬಳಿ ನಡೆದ ವಿಪತ್ತು

Sun Jun 5 , 2022
ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ದಾಸನಪುರದ ಕಾವೇರಿ ನದಿ ಬಳಿ ನಡೆದ ವಿಪತ್ತು, ಪ್ರವಾಹ ನಿರ್ವಹಣೆ ಕುರಿತು ಜಾಗೃತಿಗಾಗಿ ನಡೆದ ಅಣಕು ಪ್ರದರ್ಶನವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವೀಕ್ಷಿಸಿದರು…ನಂತರ ಮಾತನಾಡಿ ವಿಪತ್ತು ಹಾಗೂ ಪ್ರವಾಸ ಸಂದರ್ಭದಲ್ಲಿ ಸಂತ್ರಸ್ತರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಇಲಾಖೆಗಳು ಸೇರಿ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದೆ…ನದಿ ಪಾತ್ರಗಳಲ್ಲಿ ಉಂಟಾಗುವ ಪ್ರವಾಹ ಸಂದರ್ಭದಲ್ಲಿ ಸ್ಥಳೀಯರನ್ನು ರಕ್ಷಣೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಸಿಬ್ಬಂದಿಗಳು ಸಹ ಸಜ್ಜಾಗಿದ್ದಾರೆ… ಇದೇ […]

Advertisement

Wordpress Social Share Plugin powered by Ultimatelysocial