ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಡರಾತ್ರಿ ಪ್ರತಿಭಟನೆ ನಡೆಸಿದರು.

ಯುವ ಜನೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಡರಾತ್ರಿ ಪ್ರತಿಭಟನೆ ನಡೆಸಿದರು….ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು…ಕರ್ನಾವಿಶ್ವವಿದ್ಯಾಲದ ಯುವಜನೋತ್ಸವ ಪ್ರಶಸ್ತಿ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆರೋಪಿಸಿದರು….

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಡನ ಮುಖವಾಡ ಕಳಚಿದ 3ನೇ ಪತ್ನಿ ರಮ್ಯಾ

Fri Jan 6 , 2023
  ಕಳೆದ ಕೆಲವು ತಿಂಗಳ ಹಿಂದೆ ಸ್ಯಾಂಡಲ್​ವುಡ್​ ಹಾಗೂ ಟಾಲಿವುಡ್​ನಲ್ಲಿ ಪವಿತ್ರಾ ಲೋಕೇಶ್​ ಹಾಗೂ ನರೇಶ್​ ಜೋಡಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಮೈಸೂರಿನ ಲಾಡ್ಜ್​ ಒಂದರಲ್ಲಿ ಇಬ್ಬರನ್ನು ನರೇಶ್​ ಅವರ ಮೂರನೇ ಪತ್ನಿ ರಮ್ಯಾ ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದು ಭಾರೀ ಸುದ್ದಿಯಾಗಿತ್ತು.ನರೇಶ್​ ಮತ್ತು ಪವಿತ್ರ ಲೋಕೇಶ್​ ನಡುವೆ ಲವ್ವಿಡವ್ವಿ ಇದ್ದು, ಮೂರನೇ ಪತ್ನಿ ರಮ್ಯಾ ಸದ್ಯ ನರೇಶ್​ ವಿರುದ್ಧ ಬುಸುಗುಡುತ್ತಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ರಮ್ಯಾ, ನರೇಶ್ ಯಾವ ರೀತಿಯ […]

Advertisement

Wordpress Social Share Plugin powered by Ultimatelysocial