ಲಕ್ಷ್ಮೇಶ್ವರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ.

ಲಕ್ಷ್ಮೇಶ್ವರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ.

ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ.

ವಿದ್ಯಾರ್ಥಿಗಳ ಪ್ರತಿಭಟಗೆ ಕರವೇ ಸಾತ.

ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿದ್ಯಾರ್ಥಿಗಳು.

ಬಸ್ ಕೇಳಿದ್ರೆ ಡಿಪೋ ಮ್ಯಾನೇಜರ್ ಬೈಯುತ್ತಾರೆ ಎಂದು ವಿದ್ಯಾರ್ಥಿಗಳ ಆಕ್ರೋಶ.

ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಜಮಾವನೆ , ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿರುವ ವಿದ್ಯಾರ್ಥಿಗಳು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಆಸ್ಪತ್ರೆಗಳಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಡಾ. ಸುಧಾಕರ್‌

Fri Dec 30 , 2022
ಕೋವಿಡ್‌ (coronavirus) ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೈಗೊಂಡ ʼಮಾಕ್‌ ಡ್ರಿಲ್‌ʼ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಪರಿಶೀಲನೆ ನಡೆಸಿದರು. ಜನರು ಸರ್ಕಾರದ ಕ್ರಮಗಳೊಂದಿಗೆ ಕೈ ಜೋಡಿಸಿ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು.ರಾಜ್ಯದಲ್ಲಿ ಎಂಟೂವರೆ ಲಕ್ಷ ಡೋಸ್‌ ಲಸಿಕೆ ಲಭ್ಯವಿದ್ದು, ಎಲ್ಲರೂ 3ನೇ ಡೋಸ್‌ ಪಡೆಯಬೇಕು ಎಂದು ಈ ಸಂದರ್ಭದಲ್ಲಿ ಸುಧಾಕರ್‌ ಮನವಿ ಮಾಡಿದರು.ಹುಬ್ಬಳ್ಳಿ ಮೆಡಿಕಲ್‌ ಕಾಲೇಜಿನಲ್ಲಿ ಮಾತನಾಡಿದ ಸಚಿವ ಡಾ. ಸುಧಾಕರ್‌, ಕೋವಿಡ್‌ನ ಬಿಎಫ್‌ 7 […]

Advertisement

Wordpress Social Share Plugin powered by Ultimatelysocial