ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಇಂದು ನಾಮಪತ್ರ ಸಲ್ಲಿಕೆ. ಕೊರಟಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ನಿಮಿತ್ತ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೇಟಿ ನಿಡಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವ ಕುಮಾರಸ್ವಾಮಿ ಗದ್ದುಗೆಗೆ ವಿಶೇಷ ಪೋಜೆ. ಸಿದ್ದಗಂಗಾ ಮಠಧ್ಯಾಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮಿಗಳ ಆಶೀರ್ವಾದ ಪಡೆದರು.
https://play.google.com/store/apps/details?id=com.speed.newskannada