ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಗೇರಿಯಲ್ಲಿ ನಡೆದಿದ್ದು,
ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪಿಎಸ್ ಐ ಶಿವಯೋಗಿ ಲೋಹರ್ ಅವರು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಈ ಪ್ರಕರಣ ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇದನ್ನೂ ಓದಿ: ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ