ಯುವಕ ನೇಣಿಗೆ ಶರಣು

ಯುವಕ ನೇಣಿಗೆ ಶರಣಾಗಿರುವ ಘಟನೆ  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.  ನಾಗೇಶ್ ಮೃತ ದುರ್ದೈವಿ, ಜೀವನದಲ್ಲಿ ಜಿಗುಪ್ಸೇಯಾಗಿ  ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದರೆ.

ನಂಗಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಈಜಲು ತೆರಳಿದ್ದ ಮೂವರು ಮಕ್ಕಳು ನೀರುಪಾಲು

Sat Apr 3 , 2021
ಈಜಲು ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಹೊರವಲಯದ ಮಾರನಗೆರೆಯಲ್ಲಿ ನಡೆದಿದೆ. ತರುಣ್ ,ದೀಪಕ್‌ , ಕೌಶಿಕ್  ಮೃತ ದುರ್ದೈವಿಗಳಾಗಿದ್ದು,  ಸ್ನೇಹಿತರು ಮಾರನಗೆರೆ ಕೆರೆಯಲ್ಲಿ ಈಜಾಡಲು ತೆರಳಿದಾಗ  ಈ ಘಟನೆ ಸಂಭವಿಸಿದೆ. Please follow and like us:

Advertisement

Wordpress Social Share Plugin powered by Ultimatelysocial