ಕನ್ನಡ ಸಿನಿ ರಸಿಕರು ಹಾಗೂ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಕ್ರಿಕೆಟ್ ಟೂರ್ನಮೆಂಟ್ ಆದ ಕನ್ನಡ ಚಲನಚಿತ್ರ ಕಪ್ ( ಕೆಸಿಸಿ ) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 2018ರಲ್ಲಿ ಉದ್ಘಾಟನೆಯಾಗಿದ್ದ ಕನ್ನಡ ಚಲನಚಿತ್ರ ಕಪ್ ಬಳಿಕ 2019ರಲ್ಲೂ ಸಹ ನಡೆದಿತ್ತು. ಆದರೆ ನಂತರದ ವರ್ಷಗಳಲ್ಲಿ ಕೊರೊನಾ ವೈರಸ್ ಹಾವಳಿ ಹಾಗೂ ಪುನೀತ್ ರಾಜ್ಕುಮಾರ್ ನಿಧನ ಹೊಂದಿದ ಕಾರಣದಿಂದಾಗಿ ಕನ್ನಡ ಚಲನಚಿತ್ರ ಕಪ್ ನಡೆದಿರಲಿಲ್ಲ.ಕನ್ನಡ ಸಿನಿ ರಸಿಕರು ಹಾಗೂ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಕ್ರಿಕೆಟ್ ಟೂರ್ನಮೆಂಟ್ ಆದ ಕನ್ನಡ ಚಲನಚಿತ್ರ ಕಪ್ ( ಕೆಸಿಸಿ ) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 2018ರಲ್ಲಿ ಉದ್ಘಾಟನೆಯಾಗಿದ್ದ ಕನ್ನಡ ಚಲನಚಿತ್ರ ಕಪ್ ಬಳಿಕ 2019ರಲ್ಲೂ ಸಹ ನಡೆದಿತ್ತು. ಆದರೆ ನಂತರದ ವರ್ಷಗಳಲ್ಲಿ ಕೊರೊನಾ ವೈರಸ್ ಹಾವಳಿ ಹಾಗೂ ಪುನೀತ್ ರಾಜ್ಕುಮಾರ್ ನಿಧನ ಹೊಂದಿದ ಕಾರಣದಿಂದಾಗಿ ಕನ್ನಡ ಚಲನಚಿತ್ರ ಕಪ್ ನಡೆದಿರಲಿಲ್ಲ.ಹೊಯ್ಸಳ ಈಗಲ್ಸ್ ತಂಡವನ್ನು ಕಿಚ್ಚ ಸುದೀಪ್ ನಾಯಕನಾಗಿ ಮುನ್ನಡೆಸಲಿದ್ದು, ಈ ತಂಡದಲ್ಲಿ ಮಾಜಿ ಅಂತರರಾಷ್ಟ್ರೀಯ ಕ್ರಿಕೆಟಿಗ, ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಇರಲಿದ್ದಾರೆ. ಸಂಪೂರ್ಣ ತಂಡ ಹೀಗಿದೆ: ಕ್ರಿಸ್ ಗೇಲ್, ಸುದೀಪ (ನಾಯಕ), ಸಾಗರ್ ಗೌಡ, ಅನುಪ್ ಭಂಡಾರಿ, ನಾಗಾರ್ಜುನ ಶರ್ಮಾ, ಅರ್ಜುನ್ ಬಚ್ಚನ್, ವಿಶ್ವ, ಮಂಜು ಪಾವಗಡ, ಸುನೀಲ್ ಗೌಡ, ತರುಣ್ ಸುಧೀರ್, ರೋಹಿತ್ ಗೌಡ, ರಿತೇಶ್ ಭಟ್ಕಳ್, ಅಭಿಷೇಕ್ ಬಾಡ್ಕರ್. ಮಾರ್ಗದರ್ಶಕ: ನಂದಕಿಶೋರ್ಗಂಗಾ ವಾರಿಯರ್ಸ್ಡಾರ್ಲಿಂಗ್ ಕೃಷ್ಣ ನಾಯಕನಾಗಿ ಮುನ್ನಡೆಸಲಿರುವ ಗಂಗಾ ವಾರಿಯರ್ಸ್ ತಂಡದಲ್ಲಿ ಸುರೇಶ್ ರೈನಾ ಇರಲಿದ್ದು, ಸಂಪೂರ್ಣ ತಂಡ ಹೀಗಿರಲಿದೆ: ಸುರೇಶ್ ರೈನಾ, ಧನಂಜಯ, ಕರಣ್ ಆರ್ಯ, ನವೀನ್ ರಘು, ವೈಭವ್ ರಾಮ್, ಮಲ್ಲಿಕಾಚರಣ್ ವಾಡಿ, ಸುದರ್ಶನ್, ಸುನಿಲ್ ರಾವ್, ಸಿಂಪಲ್ ಸುನಿ, ಪ್ರಸನ್ನ, ರಾಜನ್ ಹಾಸನ್, ಪ್ರವೀಣ್, ಶಿವಕುಮಾರ್ ಬಿ ಯು, ಕೃಷ್ಣ (ನಾಯಕ )ಹಾಗೂ ಮಾರ್ಗದರ್ಶಕ: ಕಾರ್ತಿಕ್ ಗೌಡ.ವಿಜಯನಗರ ಪೇಟ್ರಿಯಾಟ್ಸ್ಹರ್ಷಲ್ ಗಿಬ್ಸ್, ಉಪೇಂದ್ರ, ತ್ರಿವಿಕ್ರಮ್, ಗರುಡ ರಾಮ್, ವಿಕಾಸ್, ಧರ್ಮ ಕೀರ್ತಿ ರಾಜ್, ವಿಟ್ಟಲ್ ಕಾಮತ್, ಕಿರಣ್, ಸಚಿನ್, ಮಹೇಶ್ ಕೃಷ್ಣ, ಮಯೂರ್ ಪಟೇಲ್, ಆದರ್ಶ್, ರಜತ್ ಹೆಗ್ಡೆ, ಪ್ರದೀಪ್ (ನಾಯಕ)ಹಾಗೂ ಮಾರ್ಗದರ್ಶಕ: ದಿನಕರ್ ತೂಗುದೀಪ.ಕದಂಬ ಲಯನ್ಸ್ತಿಲಕರತ್ನೆ ದಿಲ್ಶನ್, ಗಣೇಶ್ (ನಾಯಕ), ರೇಣುಕಾ, ವ್ಯಾಸರಾಜ್, ಲೋಕಿ, ಪ್ರತಾಪ್ ವಿ, ಲೋಕಿ ಕೆ, ಯೋಗೇಶ್, ಅಭಿಲಾಷ್, ಪವನ್ ಒಡೆಯರ್, ಪ್ರೀತಮ್ ಗುಬ್ಬಿ, ರಕ್ಷಿತ್ ಎಸ್, ರಿಷಿ ಬೋಪಣ್ಣ, ರಾಜೀವ್ ಹನು ಹಾಗೂ ಮಾರ್ಗದರ್ಶಕನಾಗಿ ರಾಕ್ಲೈನ್ ವೆಂಕಟೇಶ್ರಾಷ್ಟ್ರಕೂಟ ಪ್ಯಾಂಥರ್ಸ್ಎಸ್. ಬದ್ರಿನಾಥ್, ಧ್ರುವ ಸರ್ಜಾ, ವಿನೋದ್ ಕಿಣಿ, ಚಂದನ್ ಕುಮಾರ್, ಸಂಜಯ್, ಪ್ರತಾಪ್ ನಾರಾಯಣ್, ಮನು ಅಯ್ಯಪ್ಪ, ಅಲಕ್ ಆನಂದ, ಜಗ್ಗಿ, ಸೈಯದ್, ನಿಹಾಲ್ ಉಳ್ಳಾಲ್, ಅನೀಶ್ವರ್ ಗೌತಮ್, ಜಯರಾಮ್ ಕಾರ್ತಿಕ್ (ನಾಯಕ)ಹಾಗೂ ಮಾರ್ಗದರ್ಶಕನಾಗಿ ಸದಾಶಿವ್ ಶೆಣಾಯ್.ಒಡೆಯರ್ ಚಾರ್ಜರ್ಸ್ಬ್ರಿಯಾನ್ ಲಾರಾ, ಶಿವಣ್ಣ (ನಾಯಕ), ಅರ್ಜುನ್ ಯೋಗಿ, ನಿರೂಪ್ ಭಂಡಾರಿ, ನರೇಶ್ ಗಾಂಧಿ, ಸಿಎಂ ಹರ್ಷ, ರಾಮ್ ಪವನ್, ವಿಜಯ್, ಗಣೇಶ್ ರಾಜ್, ಮಧು, ಮೋಹಿತ್ ಬಿಎ, ರಾಹುಲ್ ಪ್ರಸನ್ನ, ಆರ್ಯನ್, ಥಮನ್ ಎಸ್ ಹಾಗೂ ಮಾರ್ಗದರ್ಶಕನಾಗಿ ಕೆ ಪಿ ಶ್ರೀಕಾಂತ್.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada