ಸಾಮಾನ್ಯ ಮಹಿಳೆಯರಂತೆ ಕೂತು ಪೊಂಗಲ್ ತಯಾರಿಸಿದ ಸುಧಾಮೂರ್ತಿ!

ತಿರುವನಂತಪುರಂ, ಮಾ.10. ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಪ್ರಸಿದ್ಧ ಪೊಂಗಲ ಹಬ್ಬಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ವಿಷೇಶ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ.

ಖ್ಯಾತ ಶಿಕ್ಷಣತಜ್ಞೆ, ಲೇಖಕಿ, ಪರೋಪಕಾರಿ, ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಸಾವಿರಾರು ಮಹಿಳೆಯರ ನಡುವೆ ಕುಳಿತು ದೇವರಿಗೆ ಪೊಂಗಲ ಅಥವಾ ಪೊಂಗಲ್ (ಅಕ್ಕಿ, ತೆಂಗಿನಕಾಯಿ ಮತ್ತು ಬೆಲ್ಲ ಬಳಸಿ ಮಾಡಿದ ಸಿಹಿ ಖಾದ್ಯ) ಅರ್ಪಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಯೋತ್ಪಾದನೆ ವರ್ಗೀಕರಣ ಅಪಾಯಕಾರಿ ಭಾರತ!

Fri Mar 10 , 2023
ವಿಶ್ವಸಂಸ್ಥೆ,ಮಾ.10- ಭಯೋತ್ಪಾದಕ ಕೃತ್ಯಗಳ ಹಿಂದಿನ ಪ್ರೇರಣೆಗಳ ಆಧಾರದ ಮೇಲೆ ಭಯೋತ್ಪಾದನೆಯನ್ನು ವರ್ಗೀಕರಿಸುವ ಪ್ರವೃತ್ತಿ ಅಪಾಯಕಾರಿ ಎಂದು ಅಭಿಪ್ರಾಯಪಟ್ಟಿರುವ ಭಾರತ ಧರ್ಮ, ನಂಬಿಕೆ, ಸಂಸ್ಕøತಿ, ಜನಾಂಗ ಅಥವಾ ಜನಾಂಗವನ್ನು ಲೆಕ್ಕಿಸದೆ ಎಲ್ಲಾ ರೀತಿಯ ಭಯೋತ್ಪಾದಕ ದಾಳಿಗಳನ್ನು ಬಲವಾಗಿ ಖಂಡಿಸುವುದಾಗಿ ಘೋಷಿಸಿದೆ. ಇಸ್ಲಾಮೋಫೋಬಿಯಾ, ಸಿಖ್ ವಿರೋಧಿ, ಬೌದ್ಧ ವಿರೋಧಿ ಅಥವಾ ಹಿಂದೂ ವಿರೋಧಿ ಪೂರ್ವಗ್ರಹಗಳಿಂದ ಪ್ರೇರೇಪಿತವಾಗಿರುವ ಎಲ್ಲಾ ರೀತಿಯ ಭಯೋತ್ಪಾದಕ ದಾಳಿಗಳು ಎಂದು ವಿಂಗಡಿಸಿರುವುದು ಖಂಡನಿಯ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಲ್ಲಾ […]

Advertisement

Wordpress Social Share Plugin powered by Ultimatelysocial