ಪಶ್ಚಿಮ ಬಂಗಾಲದಲ್ಲಿ ಮೃತವಾಗಿದ್ದ ಬಿ.ಎಸ್. ಎಫ್ ಯೋಧ ಸೂರಜ್ ಸುತಾರ್.

ಪಶ್ಚಿಮ ಬಂಗಾಲದಲ್ಲಿ ಮೃತವಾಗಿದ್ದ ಬಿ.ಎಸ್. ಎಫ್ ಯೋಧ ಸೂರಜ್ ಸುತಾರ್.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ.
ಸ್ವಗ್ರಾಮ ಯಡೂರವಾಡಿಗೆ ಆಗಮಿಸಿದ ಮೃತ ಯೋಧನ ಪಾರ್ಥಿವ ಶರೀರ.
ಯೋಧ ಸೂರಜ್ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಯಡೂರವಾಡಿ ಗ್ರಾಮದಲ್ಲಿ ಸ್ಮಶಾನ ಮೌನ.
ಪಶ್ಚಿಮ ಬಂಗಾಲದ ಪನಜಿಪರಾದ ಉತ್ತರ ದೀನಜಪುರ್ ನ 152 ಬಟಾಲಿಯನ್ ಲ್ಲಿ ಸೇವೆ.
ಆಸ್ಸಾಂ ನ ಕಿಶನ್ ಗಂಜ್ ರೇಲ್ವೆ ಸ್ಟೇಷನ್ ಗೆ ಕುಟುಂಬ ಕರೆ ತರಲು ಹೋದಾಗ ಅಪಘಾತ.
ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಸಾವು.
ಕಳೆದ 10 ವರ್ಷದಿಂದ ಬಿ ಎಸ್ ಎಫ್ ನಲ್ಲಿ ಸೇವೆ ಮಾಡುತ್ತಿದ್ದ ಯೋಧ.
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು: ಬಸವರಾಜ ಬೊಮ್ಮಾಯಿ

Wed Jul 20 , 2022
ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಹಿನ್ನೆಲೆಯಲ್ಲಿ ನಾಡಿನ ದೊರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಪತ್ನಿಕರಾಗಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮೊದಲು ಪೂಜೆ ಸಲ್ಲಿಸಿದ ಮುಖ್ಯಮಂತ್ರಿಗಳು ನಂತರ ದೇಗುಲದೊಳಗೆ ತೆರಳಿ ತಾಯಿಯ ದರ್ಶನವನ್ನು ಪಡೆದರು. ಮುಖ್ಯಮಂತ್ರಿಗಳಿಗೆ ಸಚಿವರುಗಳಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಶಾಸಕರುಗಳಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ ಸಾಥ್ ನೀಡಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial