ಉಡುಪಿ: ಯುವ ಉದ್ಯಮಿ ನೇಣಿಗೆ ಶರಣು

ಉಡುಪಿ : ನಗರದ ಡ್ರೈ ಫ್ರೂಟ್ ಮಾರಾಟ ಮಳಿಗೆಯ ಮಾಲಕರ ಮಗ ಇಂದು ಬೆಳಿಗ್ಗೆ ಅಂಬಲಪಾಡಿಯ ಮಜ್ಜಿಗೆ ಪಾದೆಯಲ್ಲಿರು ತಮ್ಮ ವಸತಿ ಸಮುಚ್ಚಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ತಿಕ್ ಪೈ (37) ಆತ್ಮಹತ್ಯೆ ಮಾಡಿಕೊಂಡವರು .ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಯಾಮರಣ ಕಲ್ಪಿಸಿ ಎಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ Medical Students ̤

Wed Feb 2 , 2022
ಉತ್ತರ ಪ್ರದೇಶದ ಸಹರಾನ್‌ಪುರದ  ವೈದ್ಯಕೀಯ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್  ಅವರಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ಸಹರಾನ್‌ಪುರದ ಗ್ಲೋಕಲ್ ಮೆಡಿಕಲ್ ಕಾಲೇಜು   2016 ರಲ್ಲಿ ತನ್ನ ಎಂಬಿಬಿಎಸ್ ಕೋರ್ಸ್  ​​ ಆರಂಭಿಸಿ 66 ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿತು. ಈ ನಡುವೆ ಭಾರತೀಯ ವೈದ್ಯಕೀಯ ಮಂಡಳಿಯು ಮೂರು ತಿಂಗಳ ನಂತರ ಸಂಸ್ಥೆಯನ್ನು ಅಮಾನ್ಯಗೊಳಿಸಿದೆ. ಇದಾದ ಬಳಿಕವೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡದೆ ಕಾಲೇಜು ಆಡಳಿತ ಮಂಡಳಿ ಐದು […]

Advertisement

Wordpress Social Share Plugin powered by Ultimatelysocial