ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಮಠಗಳಿಂದ 30 ಪರ್ಸೆಂಟ್ ಕಮಿಷನ್ ದಂಧೆ ಆರಂಭವಾಗಿದೆ !

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಮಠಗಳಿಂದ 30 ಪರ್ಸೆಂಟ್ ಕಮಿಷನ್ ದಂಧೆ ಆರಂಭವಾಗಿದೆ ಎಂದು ಶ್ರೀರಾಮಸೇನಾ ರಾಜ್ಯಾಧ್ಯಕ್ಷ ಆಂದೋಲ ಮಠದ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳಿಗೆ ಬರುವ ಅನದಾನ ಪಡೆಯಲು ಶೇ.

30 ರಷ್ಟು ಕಮಿಷನ್ ನೀಡಬೇಕು ಎಂಬ ದಿಂಗಾಲೇಶ್ವರ ಸ್ವಾಮೀಜಿಯವರ ಆರೋಪವನ್ನು ನಾವು ಕೂಡ ಒಪ್ಪಿಕೊಳ್ಳುತ್ತೇವೆ. ಆದರೆ ಕಮಿಷನ್ ದಂಧೆ ಬಿಜೆಪಿ ಸರ್ಕಾರದಲ್ಲಿ ಆರಂಭವಾಗಿಲ್ಲ. 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 30% ಕಮಿಷನ್ ಆರಂಭವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಪಡೆಯಲು 15 ಲಕ್ಷ ರೂ.ಕಮಿಷನ್ ಕೊಟ್ಟಿದೆ. ಮಠಗಳಿಂದ 30% ಕಮಿಷನ್ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ ಎಂದುಉ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಸಚಿವ ಅಮಿತ್​ ಶಾ ದೆಹಲಿಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಸಭೆ!

Tue Apr 19 , 2022
ಕೇಂದ್ರ ಗೃಹ ಸಚಿವ ಅಮಿತ್​ ಶಾ ದೆಹಲಿಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದು ಜಹಾಂಗೀರ್​ಪುರಿ ಹಿಂಸಾಚಾರದ ಕುರಿತು ಶೋಭಾಯಾತ್ರೆ ಘರ್ಷಣೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್​ 16ರಂದು ಜಹಾಂಗೀರ್​ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಹಾಗೂ ಘರ್ಷಣೆ ಸಂಭವಿಸಿತ್ತು. ಈ ಘರ್ಷಣೆಯಲ್ಲಿ […]

Advertisement

Wordpress Social Share Plugin powered by Ultimatelysocial