ವಿಶ್ವ ಪ್ರಸಿದ್ಧ ದೇವಾಲಯ ಮಳೆಗೆ ಆಹುತಿ : ಟಿ ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಘಟನೆ

ವಿಶ್ವ ಪ್ರಸಿದ್ಧ ದೇವಾಲಯ ಮಳೆಗೆ ಆಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆ    ಟಿ ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ನಡೆದಿದೆ. ಮೂಗೂರು ತಿಬ್ಬದೇವಿ ಪಕ್ಕದಲ್ಲಿರುವ ಈಶ್ವರ ದೇವಾಲಯ ಮುಜರಾಯಿ ಇಲಾಖೆಯ ಬೇಜವಾಬ್ದಾರಿತನದಿಂದ ಈ ಘಟನೆ  ಸಂಭವಿಸಿದೆ. ತಾಲ್ಲೂಕು ಆಡಳಿತ ತಲೆ ಕೆಡಿಸಿಕೊಳ್ಳುತ್ತಿಲ್ಲ, ಅತಿಯಾದ ಮಳೆಯಿಂದ ಈ ಘಟನೆ ಸಂಭವಿಸಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

7.5% ಮೀಸಲಾತಿ ನೀಡುವಂತೆ ಸರಕಾರಕ್ಕೆ ತಹಶಿಲ್ದಾರರ ಮೂಲಕ ಮನವಿ

Sat May 21 , 2022
  ಬೆಳಗಾವಿ : ಮೋಳೆ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಸಮಾಜ ಸೇವಾ ಸಂಘದ ವತಿಯಿಂದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ 7.5% ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮಾಜದ ಮುಖಂಡರ ನೇತೃತ್ವದಲ್ಲಿ ಕಾಗವಾಡ ಚೆನ್ನಮ್ಮ ವೃತ್ತದಿಂದ ನೂರಾರು ಜನರು ಸೇರಿಕೊಂಡು ತಹಶಿಲ್ದಾರ ಕಚೇರಿವರಗೆ ಕಾಲ್ನಡಿಗೆಯ ಮೂಲಕ ತೆರಳಿ ತಹಶಿಲ್ದಾರ ರಾಜೇಶ ಬುರ್ಲಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮುಖಂಡ ರಮೇಶ ನಾಯಿಕ ಪರಿಶಿಷ್ಟ ಪಂಗಡದ […]

Advertisement

Wordpress Social Share Plugin powered by Ultimatelysocial