ಘೋರ ದುರಂತ : ಬಾಲಕನ ಕೊಂದು ರುಂಡ ಹೊತ್ತೊಯ್ದ ನರಭಕ್ಷಕ ಚಿರತೆ.

 

ಮೈಸೂರು : ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನರಭಕ್ಷಕ ಚಿರತೆ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ.

ಟಿ.ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ನಿನ್ನೆ ರಾತ್ರಿಯಿಂದ 11 ವರ್ಷದ ಬಾಲಕ ಸಂಜಯ್ ಕಾಣೆಯಾಗಿದ್ದ.

ಬಳಿಕ ಇಂದು ಬೆಳಗ್ಗೆ ಬಾಲಕನ ರುಂಡವಿಲ್ಲದ ಮೃತದೇಹ ಪತ್ತೆಯಾಗಿದ್ದು, ನರಭಕ್ಷಕ ಚಿರತೆ ದಾಳಿ ಮಾಡಿ ಬಾಲಕನನ್ನು ಕೊಂದು ರುಂಡವನ್ನು ತಿಂದು ಹಾಕಿದೆ.

ರಾತ್ರಿಯಿಂದ ಬಾಲಕ ಸಂಜಯ್ ಕಾಣೆಯಾಗಿದ್ದು, ಗ್ರಾಮಸ್ಥರು ರಾತ್ರಿಯೆಲ್ಲ ಬಾಲಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ಇಂದು ಬೆಳಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದ್ದು, ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮೂಲಕ ಚಿರತೆ ದಾಳಿಗೆ ಬಲಿಯಾದವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಾರ್ಯಕ್ರಮ ಹಿನ್ನೆಲೆ.

Sun Jan 22 , 2023
ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಾರ್ಯಕ್ರಮ ಹಿನ್ನೆಲೆ ಆರ ಸಿ ಬೀ ‌ಹಾಡು ಹಾಡಿ ಯುವಕರನ್ನ ರಂಜಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶ್ರೀ ವೆಂಕಟರಮಣ ದೇವಸ್ಥಾನ ಎದುರಿನ ಮೈದಾನದಲ್ಲಿ ನಡೆಯುತ್ತಿರೋ ಕಾರ್ಯಕ್ರಮ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜೋಶಿ,‌ ಮತ್ತು ರಾಪ್ ಸಾಂಗ್ ಖ್ಯಾತಿಯ ಆಲ್ ಓಕೆ. ಆರ ಸಿ ಬೀ ಆರ ಸಿ ಬೀ ಎಂದು ಹಾಡಿದ ಕೇಂದ್ರ ಸಚಿವ ಜೋಶಿ ಸಚಿವ ಜೋಶಿಗೆ […]

Advertisement

Wordpress Social Share Plugin powered by Ultimatelysocial