ರಾಜ್ಯಮಟ್ಟದ ಟೆನ್ನಿಸ್ ಬಾಲ್ ಶಾರ್ಟ್ ಪಿಚ್ ಪಂದ್ಯ ಆಯೋಜನೆ.

ತಿ.ನರಸೀಪುರ..
ರಾಜ್ಯಮಟ್ಟದ ಟೆನ್ನಿಸ್ ಬಾಲ್ ಶಾರ್ಟ್ ಪಿಚ್ ಪಂದ್ಯ ಆಯೋಜನೆ.
ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಸುನಿಲ್ ಬೋಸ್ ಅಭಿಮಾನಿ ಬಳಗ ವತಿಯಿಂದ ಆಯೋಜನೆ.
ಬನ್ನೂರಿನ ಸರ್ಕಾರಿ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮ.
ಬ್ಯಾಟ್ ಬೀಸುವ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಕಾಂಗ್ರೆಸ್ ಯುವಮುಖಂಡ ಸುನಿಲ್ ಬೋಸ್.
ಅಭಿಮಾನಿಗಳು ಪ್ರೀತಿಗೆ ನಾವು ಋಣಿಯಗಿರಿತ್ತೇವೆ.
ಮನುಷ್ಯನಿಗೆ ಆರೋಗ್ಯದ ಜೊತೆ ಕ್ರೀಡೆಯು ಬಹುಮುಖ್ಯ.
ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.
ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಎಲ್ಲ ಕ್ರಿಕೆಟ್ ತಂಡಗಳಿಗೂ ಶುಭ ಕೋರುತ್ತೇನೆ.
ಕಾಂಗ್ರೆಸ್ ಯುವಮುಖಂಡ ಸೋನಿಲ್ ಬೋಸ್ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ್ಮೇಶ್ವರ:ಸರಿಯಾದ ಸಮಯಕ್ಕೆ ಬಾರದ ಬಸ್ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು

Mon Jul 18 , 2022
ಲಕ್ಷ್ಮೇಶ್ವರ: ಸರಿಯಾದ ಸಮಯಕ್ಕೆ ಬಾರದ ಬಸ್ . ಹರದಗಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ಹರದಗಟ್ಟಿ ಗ್ರಾಮಸ್ಥರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಶಾಲಾ–ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ, ಗ್ರಾಮಾಂತರ ಪ್ರದೇಶಗಳಿಗೆ, ಪಟ್ಟಣ ಪ್ರದೇಶಗಳ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಬಸ್‌ ಸಿಗುತ್ತಿಲ್ಲ. ಶಾಲಾ, ಕಾಲೇಜಿಗೆ ತೆರಳಲು ಪರದಾಡುತ್ತಿರುವ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹರದಗಟ್ಟಿ ಗ್ರಾಮದಿಂದ ಬೆಳ್ಳಟ್ಟಿ ತೆರಳಲು ಪ್ರತಿದಿನ ಬೆಳಗ್ಗೆ ಬಸ್ ಗಳಿಲ್ಲದೆ […]

Advertisement

Wordpress Social Share Plugin powered by Ultimatelysocial