ತಿ.ನರಸೀಪುರ… ಕೊಡಗಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ.

ಕೊಡಗಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಎಸ್.ಧನಂಜಯ್ (ಪಾಪಣ್ಣ)ಅವಿರೋಧ ಆಯ್ಕೆ.
ಅಧ್ಯಕ್ಷ ಸ್ಥಾನಕ್ಕೆ ಕೆ.ಎಸ್.ಧನಂಜಯ್ (ಪಾಪಣ್ಣ)ಓರ್ವರೆ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ.
ಮಾಜಿ ಶಾಸಕ ಕೆಜೆ ರಾಮಸ್ವಾಮಿಯವರ ಮೊಮ್ಮಗ
ಕೆ ಎಸ್ ಧನಂಜಯ್ ಅವಿರೋಧವಾಗಿ ಆಯ್ಕೆ

ಚುನಾವಣಧಿಕಾರಿ ನಟೇಶ್ ರಿಂದ ಅವಿರೋಧ ಘೋಷಣೆ.
ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು.
ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ ಎಲ್ಲಾ ಸದಸ್ಯರು ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.
ಕೊಡಗಹಳ್ಳಿ ಗ್ರಾಪಂಯನ್ನ ಮಾದರಿ ಗ್ರಾಮಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇನೆ.
ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದರು.
ಈ ಸಂದರ್ಭ ಮುಖಂಡರಾದ ಶಿವಕುಮಾರ್,ಭಾಸ್ಕರ್,ನಾಗಮಣಿ,ಮಹೇಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ದೊಡ್ಡರಂಗೇಗೌಡರಿಂದ ಆರ್‌ಎಂ ? (ರಕ್ಷಿತ ಮಂಜುಳ) ಶೀರ್ಷಿಕೆ ಅನಾವರಣ !

Wed Jul 20 , 2022
ಒಂದು ಚಿತ್ರ ಜನರನ್ನು ಆಕರ್ಷಿಸುವಲ್ಲಿ ಶೀರ್ಷಿಕೆಯೂ ಪ್ರಮುಖ ಪಾತ್ರ ವಹಿಸುತ್ತದೆ. ಅಂಥದ್ದೇ ಸ್ಪೆಷಲ್ ಟೈಟಲ್ ನಡಿ ಪ್ರಾರಂಭವಾಗುತ್ತಿರುವ ಚಿತ್ರದ ಹೆಸರು ಆರ್‌ಎಂ ? (ರಕ್ಷಿತಾ ಮಂಜುಳ). ಇಬ್ಬರು ಯುವತಿಯರು ಹಾಗೂ ಯುವಕನೊಬ್ಬನ ನಡುವೆ ನಡೆಯುವ ಘಟನೆಗಳನ್ನಿಟ್ಟುಕೊಂಡು ವಿಭಿನ್ನ ಪ್ರೇಮಕಥೆಯೊಂದನ್ನು ಹೇಳಹೊರಟಿದ್ದಾರೆ ನಿರ್ದೇಶಕ ದೇವು.‌ ಪ್ರೇಮಕಥೆಯ ಜೊತೆಗೆ ಥ್ರಿಲ್ಲರ್ ಕಂಟೆಂಟ್ ಇರುವ ಚಿತ್ರ ಇದಾಗಿದ್ದು, ದೇವು ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲದೆ ಈ ಚಿತ್ರವನ್ನು ಓ.ವಿ.ಎಂ. […]

Advertisement

Wordpress Social Share Plugin powered by Ultimatelysocial