ಕೊಡಗಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಎಸ್.ಧನಂಜಯ್ (ಪಾಪಣ್ಣ)ಅವಿರೋಧ ಆಯ್ಕೆ.
ಅಧ್ಯಕ್ಷ ಸ್ಥಾನಕ್ಕೆ ಕೆ.ಎಸ್.ಧನಂಜಯ್ (ಪಾಪಣ್ಣ)ಓರ್ವರೆ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ.
ಮಾಜಿ ಶಾಸಕ ಕೆಜೆ ರಾಮಸ್ವಾಮಿಯವರ ಮೊಮ್ಮಗ
ಕೆ ಎಸ್ ಧನಂಜಯ್ ಅವಿರೋಧವಾಗಿ ಆಯ್ಕೆ
ಚುನಾವಣಧಿಕಾರಿ ನಟೇಶ್ ರಿಂದ ಅವಿರೋಧ ಘೋಷಣೆ.
ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು.
ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ ಎಲ್ಲಾ ಸದಸ್ಯರು ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.
ಕೊಡಗಹಳ್ಳಿ ಗ್ರಾಪಂಯನ್ನ ಮಾದರಿ ಗ್ರಾಮಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇನೆ.
ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದರು.
ಈ ಸಂದರ್ಭ ಮುಖಂಡರಾದ ಶಿವಕುಮಾರ್,ಭಾಸ್ಕರ್,ನಾಗಮಣಿ,ಮಹೇಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: