ಟಿ ನರಸೀಪುರ ತಾಲ್ಲೂಕು ಪಂಚಾಯಿತಿಯಲ್ಲಿ ಸಾಮಾನ್ಯ ಸಭೆ ಕರೆದ E.O

ಟಿ ನರಸೀಪುರ :ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳ ಬೆವರಿಳಿಸಿದ E.O

ಇಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆದು ಕೃಷಿ ಇಲಾಖೆ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು .ತಾಲ್ಲೂಕಿನಲ್ಲಿ ಕಬಿನಿ ಮತ್ತು ರಾಮಸ್ವಾಮಿ ನಾಲೆಗಳಿಗೆ ನೀರು ಬಿಟ್ಟಿದ್ದು ರೈತರ ಬೇಡಿಕೆಯಂತೆ ಬಿತ್ತನಬೀಜ ವನ್ನು ಸರಿಯಾಗಿ ವಿತರಿಸುವುದರಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ನೀವು ರೈತರಿಗೆ ಸರಿಯಾದ ಸಮಯಕ್ಕೆ ಬಿತ್ತನೆ ಬೀಜವನ್ನು ವಿತರಿಸಲು ಸಾಧ್ಯವಾಗಲಿಲ್ಲವೆಂದರೆ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಶಹಜಹಾನ ಡೊಂಗರಗಾಂವ ಮನವಿ

Fri Jul 29 , 2022
ಅಗಸ್ಟ್ 03 ರಂದು ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವ ಅಮೃತ ಮೊಹೋತ್ಸವ ಕಾರ್ಯಕ್ರಮಕ್ಕೆ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮಾಜಿ ಶಾಸಕರು ಮತ್ತು ಸಿದ್ದರಾಮಯ್ಯ ಮಹೊತ್ಸವ ಸಮೀತಿಯ ಸದಸ್ಯರಾದ ಶಹಜಹಾಂನ ಡೊಂಗರಗಾಂವ ಮನವಿ ಮಾಡಿದ್ದಾರೆ ಅವರು ತಮ್ಮ ಅಥಣಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಕಂಡ ಅಪರೂಪದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು […]

Advertisement

Wordpress Social Share Plugin powered by Ultimatelysocial