ಟಿ ನರಸೀಪುರ :ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳ ಬೆವರಿಳಿಸಿದ E.O
ಇಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆದು ಕೃಷಿ ಇಲಾಖೆ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು .ತಾಲ್ಲೂಕಿನಲ್ಲಿ ಕಬಿನಿ ಮತ್ತು ರಾಮಸ್ವಾಮಿ ನಾಲೆಗಳಿಗೆ ನೀರು ಬಿಟ್ಟಿದ್ದು ರೈತರ ಬೇಡಿಕೆಯಂತೆ ಬಿತ್ತನಬೀಜ ವನ್ನು ಸರಿಯಾಗಿ ವಿತರಿಸುವುದರಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ನೀವು ರೈತರಿಗೆ ಸರಿಯಾದ ಸಮಯಕ್ಕೆ ಬಿತ್ತನೆ ಬೀಜವನ್ನು ವಿತರಿಸಲು ಸಾಧ್ಯವಾಗಲಿಲ್ಲವೆಂದರೆ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಹೇಳಿದರು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: