ತಡರಾತ್ರಿ ನಡೆದಿರುವ ಘಟನೆ.
ದೇವಿಯ ಮೈ ಮೇಲಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ,ಗೋಲಕದಲ್ಲಿದ್ದ ಹಣ ಕಳ್ಳತನ.
ದೇವಸ್ಥಾನದ ಹಿಂಭಾಗದಿಂದ ಒಳಗೆ ಪ್ರವೇಶಿಸಿರುವ ಕಳ್ಳರು.
ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಕಳ್ಳತನ ನಡೆಸಿ ಪರಾರಿಯಾಗಿರುವ ಖದಿಮರು.
ಸ್ಥಳಕ್ಕೆ ಪೊಲೀಸ್ ವರಿಷ್ಟಾಧಿಕಾರಿ ಚೇತನ್ ಭೇಟಿ.
ಶ್ವಾನ ದಳ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಪರಿಶೀಲನೆ.
ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ನರಸೀಪುರ ತಾಲ್ಲೂಕಿನಲ್ಲಿ ದಿನನಿತ್ಯ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣಗಳು.
ಮನೆಗಳು ಸೇರಿದಂತೆ,ವಿವಿಧ ದೇವಸ್ಥಾನಗಳಲ್ಲಿ ಕಳ್ಳತನವಾಗಿದ್ದು.
ಕಳ್ಳತನ ಪ್ರಕರಣ ತಡೆಯುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ.
ಪೊಲೀಸ್ ಇಲಾಖೆ ನಿರ್ಲಕ್ಷಕ್ಕೆ ಸಾರ್ವಜನಿಕರ ಬೇಸರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: