ದೇಶದಲ್ಲಿ ಅತಿ ಹೆಚ್ಚು ಸಾಲ ನೀಡಿರುವ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಲಾಕ್ ಡೌನ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವಾಗಲು ಎಸಬಿಐ ಬ್ಯಾಂಕ್ ಮುಂದಾಗಿದೆ. ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ‘SBI ತುರ್ತು ಸಾಲ ಯೋಜನೆ’ಯಡಿ ಅತಿ ಶೀಘ್ರ ಸಮಯದಲ್ಲಿ ಸುಮಾರು 5 ಲಕ್ಷದವೆರೆಗೆ ಸಾಲ ನೀಡಲು ಮುಂದಾಗಿದೆ. ಸದ್ಯ ಲಾಕ್ […]

ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]

ದೇಶದಲ್ಲಿ ಈವರೆಗೆ ಶ್ರೀಮಂತರಿಗೆ ಮಾತ್ರವೇ ಕೊರೊನಾ ಬಂದಿರೋದು. ಅದು ವಿಮಾನ ಯಾನ ಮಾಡಿದವರಿಗೆ, ನಮ್ಮಂತ ರಾಜಕಾರಣಿಗಳಿಗೆ ಹೊರತು, ಪೌರ ಕಾರ್ಮಿಕರಿಗೆ, ಬಡವರಿಗೆ ಯಾರಿಗೂ ಬಂದಿಲ್ಲ ಎಂಬುದಾಗಿ ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಇಡೀ ದೇಶದಲ್ಲಿ ಬಡವರಿಗೆ, ಪೌರ ಕಾರ್ಮಿಕರಿಗೆ ಯಾರಿಗೂ ಇದುವರೆಗೆ ಕರೋನಾ ಬಂದಿಲ್ಲ. ವಿಮಾನಯಾನದಲ್ಲಿ ಪ್ರಯಾಣ ಮಾಡಿದವರಿಗೆ, ನಮ್ಮಂತ ರಾಜಕಾರಣಿಗಳಿಗೆ ಮಾತ್ರವೇ. ಬಡವರಿಗೆ ಇದುವರೆಗೆ ಎಲ್ಲಿಯೂ […]

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ […]

Advertisement

Wordpress Social Share Plugin powered by Ultimatelysocial