ಬೆಂಗಳೂರಿನಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದು , ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮನೆಯಿಂದ ಯಾರೂ ಹೊರಗೆ ಬರಬಾರದು. ಈಗಾಗಲೇ ಹೀಗಾಗಿ ಮನೆಯ ಮುಂದೆ, ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ. ಮನೆಯಿಂದ ಯಾರೂ ಹೊರಗೆ ಬರಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ದೀಪ ಬೆಳಗಿಸುವುದು ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಪಟಾಕಿ ಹಚ್ಚುವುದು ಮಾಡಬಾರದು.ಯಾವುದೇ ವ್ಯಕ್ತಿ […]

Advertisement

Wordpress Social Share Plugin powered by Ultimatelysocial