ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಇಂದು ಉಡುಪಿಯಲ್ಲಿ ಮಾತನಾಡಿದ ಅವರು, ಕರೋನಾ ಸೋಂಕಿತ ವ್ಯಕ್ತಿ ವೈದ್ಯರನ್ನು ತಬ್ಬಿಕೊಳ್ಳುತ್ತಾನೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಬೆದರಿಕೆ ಹಾಕತ್ತಾನೆ. ಇದು ಭಯೋತ್ಪಾದನೆ ಮುಂದುವರಿದ ಭಾಗವಾಗಿದೆ. ಕ್ವಾರಂಟೈನ್ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಇಂತಹವರನ್ನು ದೇಶದ್ರೋಹಿಗಳೆಂದು ಘೋಷಿಸಬೇಕು ಅವರಿಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು. ಇನ್ನೂ ಕೇರಳ ಕೊರೊನಾ ರೆಡ್ ಜೋನ್ ಕುರಿತು ಮಾತನಾಡಿದ ಅವರು, […]
#ಶೋಭಾ ಕರಂದ್ಲಾಜೆ
ದೇಶಾದ್ಯಂತ ಕೊರೋನಾ ಹಬ್ಬಿಸುವ ದುಷ್ಕೃತ್ಯ ನಡೆದಿದ್ದು, ಇದರ ಹಿಂದೆ ಜೆಹಾದಿ ವಾಸನೆ ಕಂಡುಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಚಿಕ್ಕಮಗಳೂರನಲ್ಲಿ ಮಾತನಾಡಿದ ಅವರು, ದೆಹಲಿ ಸಮಾವೇಶದಲ್ಲಿ ಭಾಗ ವಹಿಸಿದ್ದವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಬೆಂಗಳೂರಿನ ಸಾದಿಕ್ ನಗರದ ಕೋವಿಡ್ 19 ಪೀಡಿತರ ಮಾಹಿತಿ ಕಲೆ ಹಾಕಲು ಆಶಾ ಕಾರ್ಯಕರ್ತೆ ಹೋದ ಸಂದರ್ಭ ಅವರ ಮೇಲೆ ಹಲ್ಲೆ ನಡೆದಿರುವುದು ಒಂದು ಸಮುದಾಯ ಕೊರೊನಾ ತಡೆಗೆ ಸಹಕಾರ ನೀಡುತ್ತಿಲ್ಲ […]