ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ […]

Advertisement

Wordpress Social Share Plugin powered by Ultimatelysocial