ಉತ್ತರ ಪ್ರದೇಶದಲ್ಲಿ ‌ ಚುನಾವಣಾ ಮೈತ್ರಿಗಳು ಗಂಟೆ ಗಂಟೆಗೂ ಬದಲಾಗುತ್ತಿದ್ದು, ಅಖಿಲೇಶ್ ಯಾದವ್‌ಗೆ ಪೂರ್ಣ ಬೆಂಬಲ ಘೋಷಿಸಿದ್ದ ಭೀಮ್ ಆರ್ಮಿ ಕೇವಲ 24 ಗಂಟೆಗಳಲ್ಲಿಯೇ ವಾಪಾಸ್ ತೆಗೆದುಕೊಂಡಿದೆ. ದಲಿತರನ್ನು ಅಖಿಲೇಶ್ ಯಾದವ್‌ ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತಿದ್ದಾರೆ, ಅವರನ್ನು ಚುನಾವಣಾ ಕಣದಲ್ಲಿಳಿಸಲು ಆಹ್ವಾನ ನೀಡುತ್ತಿಲ್ಲ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶನಿವಾರ ದೂರಿದ್ದಾರೆ.‌ ಇದಕ್ಕೂ ಮೋದಲು ಬಿಜೆಪಿ ಸೋಲಿಸಲು ಒಗ್ಗಟ್ಟು ಅತ್ಯಂತ ಮುಖ್ಯ ಎಂದು ಹೇಳಿ, […]

Advertisement

Wordpress Social Share Plugin powered by Ultimatelysocial