ಇತ್ತೀಚೆಗೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಥಿಕ ಸಂಕಷ್ಟಗಳಿಗೆ ಗುರಿಯಾಗಿ ತನ್ನ ಕಾರಿನ ಸಮೇತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಚಾಲಕ ಪ್ರತಾಪ್ ಮನೆ ಇರುವ ರಾಮನಗರ ಜಿಲ್ಲೆಯ ಚುಂಚೇನಹಳ್ಳಿಗೆ ಭೇಟಿ ನೀಡಿದ, ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಉಸ್ತುವಾರಿ ರೋಮಿ ಭಾಟಿ ,ರಾಮನಗರ ಜಿಲ್ಲಾ ಅಧ್ಯಕ್ಷ ನಂಜಪ್ಪ ಕಾಳೇಗೌಡ ಹಾಗೂ ಇನ್ನಿತರ ಪಕ್ಷದ ಕಾರ್ಯಕರ್ತರುಗಳು ನೊಂದ ಕುಟುಂಬ ವರ್ಗಕ್ಕೆ ಸಾಂತ್ವನವನ್ನು ಹೇಳಿದರು. […]
AAP
ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಹತ್ತಿರದಲ್ಲಿ ಇರುವ ವರ್ತೂರು ಹೋಬಳಿಯ ಜುನ್ನಸಂದ್ರದ ಸುಮಾರು 24.33 ಎಕರೆ ಕೆರೆ ಜಮೀನನ್ನು ನುಂಗಲು ಸ್ಥಳೀಯ ಶಾಸಕ, ಸಚಿವ ಅರವಿಂದ ಲಿಂಬಾವಳಿ ಹುನ್ನಾರ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆರೋಪಿಸಿದರು. ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯರಾದ, ಜೋಡಿದಾರರಾಗಿದ್ದ ನಾರಾಯಣ ರೆಡ್ಡಿ ಕುಟುಂಬದವರೊಂದಿಗೆ ಸೇರಿಕೊಂಡು ಸುಮಾರು 650 ಕೋಟಿ ಮೌಲ್ಯದ ಕೆರೆ ಜಮೀನನ್ನು ನುಂಗಲು […]