ಬೈಕ್ ಸರ್ವಿಸ್ ಸೆಂಟರ್ ಗೆ ಬೆಂಕಿ ಬಿದ್ದು, 10 ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳದಲ್ಲಿ ನಡೆದಿದೆ.ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ಮೌಲ್ಯದ ಬೈಕ್ ಗಳು ಸುಟ್ಟುಹೋಗಿವೆ.ಶಹಾಪುರ ರಸ್ತೆಯಲ್ಲಿರೋ ಶಿವ ಸೇಲ್ ಬೈಕ್ ಸರ್ವಿಸ್ ಸೆಂಟರ್ ನಲ್ಲಿ ಅವಘಢ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ […]

ಲಾರಿ ಮತ್ತು ಬೈಕ್ ನಡುವೆ ಅಪಘಾತವಾದ  ಘಟನೆಯು ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗ ಬಳಿ ನಡೆದಿದೆ. ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ತಲೆ ನುಜ್ಜು ಗುಜ್ಜುಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿದಿಲ್ಲ. ಮುಸ್ಲಿಂ ಸಮುದಾಯದಕ್ಕೆ ಸೇರಿದ್ದೂ ಹೆಸರು ತಿಳಿದುಬಂದಿಲ್ಲ. ಈ ಪ್ರಕರಣವು ಅರಸೀಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಯಾವ ಬಣಕ್ಕೂ ಸೇರಿಲ್ಲ -ಜೆ.ಸಿ ಪುರ ಗ್ರಾ.ಪ ಸದಸ್ಯ ಸತೀಶ್ ಸ್ಪಷ್ಟನೆ

Advertisement

Wordpress Social Share Plugin powered by Ultimatelysocial