ನಾಗಮಂಗಲ ತಾಲ್ಲೂಕಿನ  ಕೆಂಪನಕೊಪ್ಪಲು ಗ್ರಾಮದ ಗೇಟ್‌ನ ಚಾಮರಾಜನಗರ – ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ, ಸ್ವಿಫ್ಟ್‌ ಕಾರು ಮತ್ತು ಮಿನಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಕಾರಣ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸಾವನ್ನಪ್ಪಿದ ವ್ಯಕ್ತಿಗಳನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ೩೫ ವರ್ಷದ ಸುದೀಪ್ , ೩೦ ವರ್ಷದ ಶ್ರೀಜಾ  ಮತ್ತು ೫೫ ವರ್ಷದ ಸಂಗಮ್ಮ  ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ೧೫ ವರ್ಷದ ಬಾಲಕಿ ಶ್ರೇಯಾ  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು […]

Advertisement

Wordpress Social Share Plugin powered by Ultimatelysocial