ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ನಟಿ ಅಮೃತ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ತಾಯಿ ಮಗಳು ತೆರಳ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಅಮೃತಾ ನಾಯ್ಡು. ತಾಯಿ ಅಮೃತಾಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು […]
#Accident
ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಕೊಂಡು ಸಾಗುತ್ತಿದ್ದ ಖಾಸಗಿ ಬಸ್ಸೊಂದು ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ, ಹಲವರು ಜನರು ಗಾಯಗೊಂಡ ಘಟನೆ ಜ.11ರ ಸಂಜೆ ನಡೆದಿದ್ದು. ಅಪಘಾತದಿಂದಾಗಿ 22 ಮಂದಿ ಗಾಯಗೊಂಡಿದ್ದು ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ಼ಣ ಡಾ ರಾಬರ್ಟ್ ರೆಬೆಲ್ಲೋ ನೇತೃತ್ವದ ವೈದ್ಯರ ತಂಡ ,ಕರ್ತವ್ಯ ಮುಗಿಸಿ ತೆರಳಿದ್ದ ವೈದ್ಯರು ಹಾಗೂ ಸಿಬಂದಿಯನ್ನು ಮತ್ತೆ ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ . 22 ಮಂದಿಯ ಪೈಕಿ […]
ಬೊಮ್ಮಾಯಿ ಸರ್ಕಾರ 1 ಲಕ್ಷ ಕೋವಿಡ್ ಪರಿಹಾರ ನೀಡುತ್ತಿದೆ ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ಎಂದು ಬಾಗಿಲಿಗೆ ಕೋವಿಡ್ ಸಂತ್ರಸ್ಥರನ್ನು ಕರೆಸಿಕೊಂಡು ಆಣೆ ಪ್ರಮಾಣ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೊವಿಡ್ ಪರಿಹಾರ ಹಣ ನೀಡುವಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಆಣೆ ಪ್ರಮಾಣ ಮಾಡಿಸಿಕೊಂಡು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ತಾಕೀತುಸರ್ಕಾರದಿಂದ 1 ಲಕ್ಷ ಹಣ […]
ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆಗೆ ಭಾಗಿಯಾಗಿದ್ದಾರೆ ಮಂಡ್ಯ ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟ ಸಂಭ್ರಮರಾಂಭದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿದ ಡಿಸಿ ಎಸ್.ಅಶ್ವತಿ ರವರು ಈ ಸಂಭ್ರಮರಾಂಭದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಪೋಲಿಸ್ ಇಲಾಖೆ ವತಿಯಿಂದ ಆಯೋಜನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಸತ್ರ ನ್ಯಾಯಧೀಶ ಎಸ್.ಬಿ.ವಸ್ತ್ರಮಠ ಕ್ರೀಡಾ ಪಟುಗಳಿಗೆ ಕ್ರೀಡೆ ಬಗ್ಗೆ ಸ್ಪೂರ್ತಿ ತುಂಬಿದ ಡಿಸಿ ಎಸ್.ಅಶ್ವತಿಇದೇ ಸಂದರ್ಭದಲ್ಲಿ ರನಿಂಗ್ ರೇಸ್,ಕಬ್ಬಡಿ, ಸೇರಿದಂತೆ ಇತರೆ […]
ಅನುಷ್ಕಾ ಶರ್ಮಾ ಯಾವುದೇ ಮೇಕಪ್ ಲುಕ್ನಲ್ಲಿ ಸುಂದರವಾಗಿ ಕಾಣುತ್ತಾರೆ ದಕ್ಷಿಣ ಆಫ್ರಿಕಾದಲ್ಲಿ ಸೂರ್ಯ ಮತ್ತು ಗಾಳಿಯನ್ನು ಆನಂದಿಸುತ್ತಾರೆಅನುಷ್ಕಾ ಶರ್ಮಾ ತನ್ನ ಅಭಿಮಾನಿಗಳಿಗೆ ಆರಾಧ್ಯ ವೀಡಿಯೋಗೆ ಚಿಕಿತ್ಸೆ ನೀಡಿದ್ದಾರೆ ಇದರಲ್ಲಿ ನಟನು ಸೂರ್ಯನಲ್ಲಿ ನೆನೆಯುತ್ತಾ ಮತ್ತು ತಂಗಾಳಿಯನ್ನು ಆನಂದಿಸುತ್ತಿರುವಂತೆ ಕ್ಯಾಮರಾಗೆ ಪೋಸ್ ನೀಡುತ್ತಿದ್ದನ್ನು ನಟ ಅನುಷ್ಕಾ ಶರ್ಮಾ ಅವರು ದಕ್ಷಿಣ ಆಫ್ರಿಕಾದಲ್ಲಿ ತಮ್ಮ ಜೀವನದ ಸಮಯವನ್ನು ಹೊಂದಿದ್ದಾರೆ ನಟ ತನ್ನ ಮಗಳು ವಾಮಿಕಾ ಜೊತೆಗೆ ಟೀಂ ಇಂಡಿಯಾ ಪ್ರವಾಸಕ್ಕಾಗಿ ಕ್ರಿಕೆಟಿಗ […]
ವಿದ್ಯುತ್ ಶಾರ್ಟ್ ನಿಂದ ತೆಂಗಿನ ಮರಕ್ಕೆ ಬೆಂಕಿ ಬಿದ್ದು ತೆಂಗಿನ ಮರ ಸಂಪೂರ್ಣ ಸುಟ್ಟು ಹೊದ ಘಟನೆ ತಡ ರಾತ್ರಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್. ಪುರ ಗ್ರಾಮದಲ್ಲಿ ಜರುಗಿದೆ.ಸೋಮವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು ವಿದ್ಯುತ್ ಸಂಪರ್ಕ ದ ಲೈನ್ಸ್ ತೆಂಗಿನ ಮರದ ಸಮೀಪದಲ್ಲಿ ಹಾದು ಹೋಗಿದ್ದು ಈ ಘಟನೆಗೆ ಕಾರಣ ವಾಗಿದೆ.ಸಿ.ಎಸ್.ಪುರ ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವೇ ಕಾರಣ ಎಂದು ಸ್ಥಳೀಯರು ಆರೋಪ […]
ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು […]
ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ. ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ […]
ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]
ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿ ಯಲ್ಲಮ್ಮಗಂಡ ಭೀಮರಾವ ಎಂದು ತಿಳಿದುಬಂದಿದ್ದು, ಬಿಸಿಲಿನ ತಾಪಕ್ಕೆ ಟ್ರ್ಯಾಕ್ಟರ್ನ ಮುಂದಿನ ಟೈರ್ ಸಿಡಿದು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಟ್ರಾಕ್ಟರ್ನಲ್ಲಿದ್ದ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಎಲ್ಲರನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: `ರಾಬರ್ಟ್’ ಚಿತ್ರದ ವಿಜಯಯಾತ್ರೆ ರದ್ದು..!