ದುರಸ್ತಿಗೊಂಡ ರಸ್ತೆ ಬದಿಯಲ್ಲಿ ನಿಂತಿದ್ದ ತೈಲದ ಲಾರಿಗೆ ಇನ್ನೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ ನಲ್ಲಿ ನಡೆದಿದೆ. ಲಾರಿ ಕೆಳಗಡೆ ಮಲಗಿ ರಿಪೇರಿ ಮಾಡುತ್ತಿರುವ ಮೂರು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಇಬ್ಬರೂ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ:ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

Advertisement

Wordpress Social Share Plugin powered by Ultimatelysocial