ನವದೆಹಲಿ: ನೂತನ ಸಂಸತ್ ಕಟ್ಟಡದ ಉದ್ಘಾಟನಾ ದಿನದಂದು ರಾಜಕಾರಣಿಗಳಿಗೆ ಹಸ್ತಾಂತರಿಸಲಾದ ಸಂವಿಧಾನದ ಹೊಸ ಪ್ರತಿಗಳಲ್ಲಿ ‘ಸಮಾಜವಾದಿ ಜಾತ್ಯತೀತ’ ಎಂಬ ಪದಗಳಿಲ್ಲ ಎಂದು ಹೇಳುವ ಮೂಲಕ ಸಂವಿಧಾನದ ಮೇಲಿನ ದಾಳಿಯ ಬಗ್ಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಳವಳ ವ್ಯಕ್ತಪಡಿಸಿದ್ದಾರೆ. “ಇಂದು (ಸೆಪ್ಟೆಂಬರ್ 19) ನಮಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳು, ನಾವು ನಮ್ಮ ಕೈಯಲ್ಲಿ ಹಿಡಿದು ಪ್ರವೇಶಿಸಿದ (ಹೊಸ ಸಂಸತ್ ಕಟ್ಟಡ), ಅದರ ಪೀಠಿಕೆಯಲ್ಲಿ ‘ಸಮಾಜವಾದಿ […]