ಸಮಾಜವಾದಿ ಪಕ್ಷದ ನಾಯಕರು ಹಾಗೂ ಬೆಂಬಲಿಗರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿಯ ವರದಿಗಳ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳನ್ನು ಬೆದರಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.ಬಿಜೆಪಿಯು ಕಾಂಗ್ರೆಸ್ ಹಾದಿಯಲ್ಲೇ ಸಾಗುತ್ತಿದೆ. ಕಾಂಗ್ರೆಸ್ನ ಹಳೆಯ ಇತಿಹಾಸವನ್ನು ಒಮ್ಮೆ ನೋಡಿ, ಯಾರನ್ನಾದರೂ ಬೆದರಿಸಬೇಕು ಎಂದಾದಲ್ಲಿ ಅದು ಈ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತದೆ. ಇಂದು ಬಿಜೆಪಿಯೂ ಅದನ್ನೇ ಮಾಡುತ್ತಿದೆ” ಎಂದು […]