ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ ಚಿತ್ರ ಇಂದು ಅದ್ದೂರಿಯಾಗಿ ತೆರೆಕಂಡಿದೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್​ನಲ್ಲಿ #BoycottPushpaInKarnataka ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ.ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

Advertisement

Wordpress Social Share Plugin powered by Ultimatelysocial