ಕೇಂದ್ರ ಗೃಹ ಸಚಿವ ಅಮಿತ್‌ ಶಾ   ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದಾರೆ. ಇನ್ನೇನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಿನಲ್ಲಿ ಅಮಿತ್‌ ಶಾ ಸಿಎಂ ಮಾತುಕತೆ ಭಾರೀ ಕುತೂಹಲ ಕೆರಳಿಸಿದೆ. ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನ ಫೈನಲ್‌ ಮಾಡುವ ತಯಾರಿಯಲ್ಲಿರುವ ಪಕ್ಷಕ್ಕೆ ಅಮಿತ್‌ ಶಾ ಏನಾದ್ರೂ ಸೂಚನೆ ನೀಡರಬಹುದಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಪ್ರಮುಖವಾಗಿ ನಿನ್ನೆ ನಡೆದ ಸಭೆಯಲ್ಲಿಸಚಿವಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಪ್ರಸ್ತಾಪ […]

1987-ಬ್ಯಾಚ್ ಐಎಎಸ್ ಅಧಿಕಾರಿ ಅಮೀರ್ ಸುಭಾನಿ ಅಲ್ಪಸಂಖ್ಯಾತ ಗುಂಪಿನಿಂದ ಬಿಹಾರದ ಮೊದಲ ಮುಖ್ಯ ಕಾರ್ಯದರ್ಶಿಯಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 1987ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಮೀರ್ ಸಭಾನಿ ಅವರನ್ನು ಬಿಹಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದರು.. ತ್ರಿಪುರಾರಿ ಶರಣ್ ಅವರ ಅಧಿಕಾರ  ಅವಧಿ ಶುಕ್ರವಾರ ಅಂತ್ಯಗೊಂಡಿದ್ದು, ಅವರ ಸ್ಥಾನವನ್ನು ಅವರು ತುಂಬಲಿದ್ದಾರೆ. ಸುಭಾನಿ ಅವರು  ಬ್ಯಾಚ್‌ನ ಟಾಪರ್ ಆಗಿದ್ದರು. ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬಿಹಾರದ ಮೊದಲ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. […]

Advertisement

Wordpress Social Share Plugin powered by Ultimatelysocial