ಜನರು ಅಸ್ವಸ್ಥ ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೆ ನಿಧನರಾದ ತಾಯಿಗಾಗಿ ರಘುವೀರ್ ಸಿಂಗ್ ಎನ್ನುವವರು ಆಯೋಜಿಸಿದ್ದ ಸುಖಮಣಿ ಸಾಹಿಬ್ ಪ್ರವಚನದಲ್ಲಿ ಈ ಘಟನೆ ನಡೆದಿದೆ. ಅವರ ಮನೆಯಲ್ಲಿ ಪ್ರಾರ್ಥನಾ ಪ್ರವಚನವನ್ನು ಆಯೋಜಿಸಲಾಗಿತ್ತು. ಪ್ರಾರ್ಥನೆಯ ಪ್ರವಚನದ ನಂತರ ರಘುವೀರ್ ಸಿಂಗ್ […]

Advertisement

Wordpress Social Share Plugin powered by Ultimatelysocial