ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದೊಯ್ಯಲು ಬಂದ ಅಂಬುಲೆನ್ಸ್ ಅರ್ಧದಲ್ಲೇ ಕೆಟ್ಟು ನಿಂತಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದುಮ್ಮಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ದುಮ್ಮಿಕೊಪ್ಪಲು ಗ್ರಾಮಕ್ಕೆ ಬೆಳಗ್ಗೆ ೮ ಗಂಟೆಗೆ ಅಂಬುಲೆನ್ಸ್ ಬಂದಿದೆ. ಈ ವೇಳೆ ಅಂಬುಲೆನ್ಸ್ ಕೆಟ್ಟು ನಿಂತಿದ್ದು ಬದಲಿ ಅಂಬು¯ನ್ಸ್ಗೆ ಕರೆ ಮಾಡಿದ್ದಾರೆ. ಗಂಟೆಗಟ್ಟಲೆ ಕಾದರೂ ಕೂಡ ಬೇರೆ ಅಂಬುಲೆನ್ಸ್ ಬಂದಿಲ್ಲ. ಇದರಿಂದಾಗಿ ರೋಗಿ ಅಂಬು¯ನ್ಸ್ಗಾಗಿ ರಸ್ತೆ […]

Advertisement

Wordpress Social Share Plugin powered by Ultimatelysocial