ಅನ್ಸರ್‌ ಪಾಶಾ ಎಂಬ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು, ಹಲವು ಬಾರಿ ಜಯದೇವ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದಿದ್ದ ಪಾಶಾ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ರು. ರೋಗಿ ಸ್ಥಿತಿ ಗಂಭೀರವಾಗಿದೆ ಎಂದು‌ ತಿಳಿಸಿದ್ದ ವೈದ್ಯರು ಬಳಿಕ ಚಿಕಿತ್ಸೆ ಫಲಿಸದೆ ಅನ್ಸಾರ್ ಪಾಶಾ ಸಾವನ್ನಪ್ಪಿದ್ದಾರೆ. ರೋಗಿ ಸಾವಿಗೆ ಆಸ್ಪತ್ರೆ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂದಿಕರಿಂದ ದಾಂಧಲೆ ಮಾಡಿದ್ದಾರೆ. ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. […]

Advertisement

Wordpress Social Share Plugin powered by Ultimatelysocial