ಮಂಗಳೂರಿನಲ್ಲಿ ಯುವಕರ ತಂಡಕ್ಕೆ ಬೆದರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ವಾಮಂಜೂರಿನ ಮೂಡುಶೆಡ್ಡೆಯಲ್ಲಿ ಯುವಕರ ತಂಡವೊಂದಕ್ಕೆ ರೌಡಿಶೀಟರ್ಗಳ ತಂಡವೊಂದು ಚಾಕು ತೋರಿಸಿ ಬೆದರಿಕೆಯೊಡ್ಡಿರುವ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರಕರಣಕ್ಕೆ ಸಂಬಂಧಿದಂತೆ ಇಮ್ರಾನ್, ರಿಝ್ವಾನ್, ರಮೀಝ್, ಮುಸ್ತಾಫ್, ಶಾರೂಕ್, ಅಷ್ಪಕ್, ಮನೋಜ್ ಮೂಡುಶೆಡ್ಡೆ, ವೀರ್ಷ್ ಮೂಡುಶೆಡ್ಡೆ ಎಂಬವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಮುಖಂಡ ಮಿಥುನ್ ರೈ ಪೋಸ್ಟರ್ ಹಾಕಿದ್ದಕ್ಕೆ ಅಷ್ಪಕ್ ಎಂಬಾತನಿಗೆ ಭಜರಂಗದಳ […]
#Arrested
ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ:ಕಿರುತೆರೆ ಲೋಕದ […]
ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]