ಮುಂದಿನ ತಿಂಗಳು ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಆಮ್‌ ಅದ್ಮಿ ಪಕ್ಷ  ಹತ್ತು ಭರವಸೆಗಳನ್ನು ನೀಡಿದ್ದು, ಮಾದರಿ ಪಂಜಾಬ್‌ ನಿರ್ಮಾಣ ಮಾಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಮೊಹಾಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ಅವರು 10 ಅಂಶಗಳ ಯೋಜನೆಗಳ ಮೂಲಕ ಪಂಜಾಬ್ ಅನ್ನು ಮಾದರಿ ರಾಜ್ಯವನ್ನಾಗಿ ಪರಿವರ್ತನೆ ಮಾಡುತ್ತೇವೆ. ಅಧಿಕಾರಕ್ಕೆ ಬಂದರೆ ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಪಂಜಾಬ್ ಅನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ […]

Advertisement

Wordpress Social Share Plugin powered by Ultimatelysocial