ಪ್ರತಿ ತಿಂಗಳ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ ಅಗತ್ಯ ರಕ್ಷಣಾ ಸಾಧನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು. ಚಪ್ಪಾಳೆ ತಟ್ಡುವ ಮೂಲಕ ಗೌರವ ಸಲ್ಲಿಸುತ್ತಿರುವುದು ಸಂತಸ ತಂದಿದೆ. ಆದರೆ, ಜೀವ ಪಣಕ್ಕಿಟ್ಡು ಕೆಲಸ ಮಾಡುತ್ತಿರುವ ನಮಗೆ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ […]

Advertisement

Wordpress Social Share Plugin powered by Ultimatelysocial